

ಧಾರವಾಡ ಕಟ್ಟೆ (ರಿ), ಧಾರವಾಡ
ಪ್ರಾಯೋಜಿತ
199ನೆಯ ಉಪನ್ಯಾಸ ಕಾರ್ಯಕ್ರಮ
ದಿನಾಂಕ 25-05-2023 ರ ಶನಿವಾರ ಸಂಜೆ 6.00 ಗಂಟೆಗೆ “ಬಸವ ಜಯಂತಿ” ನಿಮಿತ್ತ ಧಾರವಾಡ ಕಟ್ಟೆ ಆಯೋಜಿರುವ ವಿಶೇಷ ಉಪನ್ಯಾಸ ಮಾಲಿಕೆಯ ಅಡಿಯಲ್ಲಿ
ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ವಿಮರ್ಶಕರು, ಬೆಳಗಾವಿ ಇವರು “ಬಸವಣ್ಣನವರ ವಚನಗಳಲ್ಲಿ ನಡೆ-ನುಡಿಯ ಪರಿಕಲ್ಪನೆ” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇
ಇದು ನಮ್ಮ-ನಿಮ್ಮೆಲ್ಲರ ಕಟ್ಟೆ