ಬಸವಣ್ಣನ ವಚನಗಳಲ್ಲಿ ಕಾಯಕದ ಪರಿಕಲ್ಪನೆ

ಬಸವಣ್ಣನ ವಚನಗಳಲ್ಲಿ ಕಾಯಕದ ಪರಿಕಲ್ಪನೆ

ಬಸವಣ್ಣನ ವಚನಗಳಲ್ಲಿ ಕಾಯಕದ ಪರಿಕಲ್ಪನೆ

by
79 79 people viewed this event.

*ಧಾರವಾಡ ಕಟ್ಟೆ (ರಿ), ಧಾರವಾಡ* 

ಪ್ರಾಯೋಜಿತ

 *276ನೆಯ ಉಪನ್ಯಾಸ ಕಾರ್ಯಕ್ರಮ* 

 

 

 *ಬಸವ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ* 

 

 ದಿನಾಂಕ *30-04-2025 ರ ಬುಧವಾರ, ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಬಸವ ಜಯಂತಿ ನಿಮಿತ್ತ ಆಯೋಜಿಸಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ

 *ಡಾ. ನಿಲೇಶ್ ಎಸ್.ಎಂ. ಪತ್ರಕರ್ತರು, ವಿಜಯ ಕರ್ನಾಟಕ ದಿನಪತ್ರಿಕೆ, ಸೊರಬ ಇವರು *ಬಸವಣ್ಣನ ವಚನಗಳಲ್ಲಿ ಕಾಯಕದ ಪರಿಕಲ್ಪನೆ* ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. 

 

ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf

 

 *ಇದು ನಮ್ಮ-ನಿಮ್ಮೆಲ್ಲರ ಕಟ್ಟೆ*

Additional Details

Event Poster -

To register for this event please visit the following URL:

 

Date And Time

30-04-2025 @ 06:00 PM to
30-04-2025 @ 08:00 PM
 

Location

Online event
 

Event Types

 

Event Category

Share With Friends

Scroll to Top