
ಪಂಪನ ಕಾವ್ಯದಲ್ಲಿ ಬನವಾಸಿಯ ವರ್ಣನೆ
by
55 55 people viewed this event.
*ಧಾರವಾಡ ಕಟ್ಟೆ (ರಿ), ಧಾರವಾಡ*
(ರಾಷ್ಟ್ರೀಯ ಸಾಹಿತ್ಯ- ಸಾಂಸ್ಕೃತಿಕ ಸ್ವಾಯತ್ತ ಸಂಸ್ಥೆ)
*ಪ್ರಾಯೋಜಿತ*
*311ನೆಯ ಉಪನ್ಯಾಸ ಕಾರ್ಯಕ್ರಮ*
ದಿನಾಂಕ *21-08-2025 ರ ಗುರುವಾರ ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಆಯೋಜಿರುವ *ವಿಶೇಷ ಉಪನ್ಯಾಸ ಕಾರ್ಯಕ್ರಮ ದಲ್ಲಿ *ಡಾ.ಟಿ.ಡಿ.ರಾಜಣ್ಣ ತಗ್ಗಿ*, ಕನ್ನಡ ಸಹಪ್ರಾಧ್ಯಾಪಕರು,
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರಗಿ , ಇವರು *ಪಂಪನ ಕಾವ್ಯದಲ್ಲಿ ಬನವಾಸಿಯ ವರ್ಣನೆ* ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf
*ಇದು ನಮ್ಮ-ನಿಮ್ಮೆಲ್ಲರ ಕಟ್ಟೆ*
Additional Details
Event Poster -
