

ಧಾರವಾಡ ಕಟ್ಟೆ (ರಿ), ಧಾರವಾಡ
ಪ್ರಾಯೋಜಿತ
203ನೆಯ ಉಪನ್ಯಾಸ ಕಾರ್ಯಕ್ರಮ
ದಿನಾಂಕ 22-06-2024 ರ ಶನಿವಾರ ಸಂಜೆ 6.00 ಗಂಟೆಗೆ ಧಾರವಾಡ ಕಟ್ಟೆ ಆಯೋಜಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ
ಕಿಶೋರಕುಮಾರ್ ಕಾಸಾರ
ಅನುವಾದಕರು, ಕಲಬುರಗಿ ಇವರು ಪ್ರೇಮ ಮತ್ತು ಮೃತ್ಯು (ಶ್ರೀ ಅರವಿಂದರ ‘Love and Death’ ನ ಕನ್ನಡ ಅನುಸ್ಪಂದನ) ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.
ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇
ಇದು ನಮ್ಮ-ನಿಮ್ಮೆಲ್ಲರ ಕಟ್ಟೆ