ವಾಲ್ಮೀಕಿ ರಾಮಾಯಣದಲ್ಲಿ ಪ್ರಾಣಿಗಳ ನೈತಿಕತೆ ಮತ್ತು ಆತ್ಮಿಕತೆ : ಮಾನವಾತೀತ ಪರಿಕಲ್ಪನೆ

ವಾಲ್ಮೀಕಿ ರಾಮಾಯಣದಲ್ಲಿ ಪ್ರಾಣಿಗಳ ನೈತಿಕತೆ ಮತ್ತು ಆತ್ಮಿಕತೆ : ಮಾನವಾತೀತ ಪರಿಕಲ್ಪನೆ

ವಾಲ್ಮೀಕಿ ರಾಮಾಯಣದಲ್ಲಿ ಪ್ರಾಣಿಗಳ ನೈತಿಕತೆ ಮತ್ತು ಆತ್ಮಿಕತೆ : ಮಾನವಾತೀತ ಪರಿಕಲ್ಪನೆ

by
57 57 people viewed this event.

*ಧಾರವಾಡ ಕಟ್ಟೆ (ರಿ), ಧಾರವಾಡ* 

(ರಾಷ್ಟ್ರೀಯ ಸಾಹಿತ್ಯ-ಸಾಂಸ್ಕೃತಿಕ ಸ್ವಾಯತ್ತ ಸಂಸ್ಥೆ)

 

ಪ್ರಾಯೋಜಿತ

 

 *325ನೆಯ ಕಾರ್ಯಕ್ರಮ* 

 

*ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ* 

 

 

 ದಿನಾಂಕ *09-10-2025 ರ ಗುರುವಾರ ಸಂಜೆ 6.00 ಗಂಟೆಗೆ* ಧಾರವಾಡ ಕಟ್ಟೆ ಆಯೋಜಿರುವ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ *ಪ್ರೊ. ಬಸವರಾಜ ಡೋಣೂರ*, ಮುಖ್ಯಸ್ಥರು, ಇಂಗ್ಲಿಷ್ ವಿಭಾಗ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಧಾರವಾಡ ಇವರು *ವಾಲ್ಮೀಕಿ ರಾಮಾಯಣದಲ್ಲಿ ಪ್ರಾಣಿಗಳ ನೈತಿಕತೆ ಮತ್ತು ಆತ್ಮಿಕತೆ : ಮಾನವಾತೀತ ಪರಿಕಲ್ಪನೆ* ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. 

 

ಈ ಕೆಳಗಿನ ಲಿಂಕ್ ಬಳಸಿ ನಮ್ಮೊಂದಿಗೆ ಪಾಲ್ಗೊಳ್ಳಲು ಕೋರಿಕೆ👇 https://meet.google.com/boj-msrp-gnf

 

 *ಇದು ನಮ್ಮ-ನಿಮ್ಮೆಲ್ಲರ ಕಟ್ಟೆ*

Additional Details

Event Poster -

To register for this event please visit the following URL: http://Https://meet.google.com/boj-msrp-gnf →

 

Date And Time

09-10-2025 @ 06:00 PM to
09-10-2025 @ 08:00 PM
 

Location

Online event
 

Event Types

 

Event Category

Share With Friends

Scroll to Top